Close Menu
New Karnataka
    What's Hot

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    Facebook X (Twitter) Instagram YouTube
    New KarnatakaNew Karnataka
    • Home

      ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

      August 30, 2026

      ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

      August 29, 2026

      ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

      August 26, 2026

      ಎಂದೂ ಕುಗ್ಗದ ಬಿಸಿನೆಸ್‌: ಮಹಿಳೆಯರಿಗೆ ಹೆಚ್ಚು ಲಾಭ ತರುವ ‘ಟೈಲರಿಂಗ್ ಉದ್ಯಮ’

      August 23, 2026

      Xiaomi Redmi Note 17 5G ಬಿಡುಗಡೆ: 8,000mAh ಬ್ಯಾಟರಿ, ಬೆಲೆ ಮತ್ತು ಸಂಪೂರ್ಣ ವೈಶಿಷ್ಟ್ಯಗಳು

      August 20, 2026
    • Trending
    • Entertainment
    • Auto & Tech
      • Auto
      • Tech
    • Finance
    • Lifestyle
    • Jobs & Govt schemes
      • Jobs
      • Govt schemes
    • Self Employment Training
    • Cricket
    New Karnataka
    Home » ಮುಂಗಾರು ಭೀತಿ: ಉತ್ತರ ಕನ್ನಡದಲ್ಲಿ ಜಲಸಾಹಸ ಕ್ರೀಡೆ, ಸಮುದ್ರ ಚಟುವಟಿಕೆಗಳಿಗೆ ಬ್ರೇಕ್!
    Trending

    ಮುಂಗಾರು ಭೀತಿ: ಉತ್ತರ ಕನ್ನಡದಲ್ಲಿ ಜಲಸಾಹಸ ಕ್ರೀಡೆ, ಸಮುದ್ರ ಚಟುವಟಿಕೆಗಳಿಗೆ ಬ್ರೇಕ್!

    New KarnatakaBy New KarnatakaJune 5, 20261 Min Read
    Share WhatsApp Facebook Twitter LinkedIn Telegram Email
    Uttara Kannada Tourism
    Share
    WhatsApp Facebook Twitter LinkedIn Email

    ಮುಂಗಾರು ಮಳೆಗಾಲದ ಹಿನ್ನೆಲೆಯಲ್ಲಿ ಪ್ರವಾಸಿಗರು ಹಾಗೂ ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಜಲಸಾಹಸ ಕ್ರೀಡೆಗಳು ಹಾಗೂ ನೀರಿನ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

    ಈ ನಿಷೇಧವು ಜೂನ್ 1, 2026 ರಿಂದ ಆಗಸ್ಟ್ 31, 2026 ರವರೆಗೆ (ಒಟ್ಟು ಮೂರು ತಿಂಗಳ ಕಾಲ) ಜಾರಿಯಲ್ಲಿರಲಿದೆ. ಮಳೆಗಾಲದ ಅವಧಿಯಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳಲಾಗಿದೆ. ಈ ಸಮಯದಲ್ಲಿ ನದಿಗಳಲ್ಲಿ ನೀರಿನ ಹರಿವು ಹಠಾತ್ ಹೆಚ್ಚಾಗುವುದು, ಆಕಸ್ಮಿಕ ಪ್ರವಾಹ ಉಂಟಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಜೊತೆಗೆ ಸಮುದ್ರದ ಅಲೆಗಳ ಅಬ್ಬರ ಮತ್ತು ಉಗ್ರತೆ ಹೆಚ್ಚಾಗುವ ಕಾರಣ ಹವಾಮಾನ ಸಂಬಂಧಿತ ಅಪಾಯಗಳನ್ನು ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

    ಯಾವೆಲ್ಲಾ ಚಟುವಟಿಕೆಗಳಿಗೆ ಬ್ರೇಕ್?

    ಪೊಲೀಸ್ ಇಲಾಖೆ ಹೊರಡಿಸಿರುವ ಪ್ರಕಟಣೆಯ ಪ್ರಕಾರ, ಈ ಕೆಳಗಿನ ಚಟುವಟಿಕೆಗಳನ್ನು ಜಿಲ್ಲೆಯಾದ್ಯಂತ ನಿಷೇಧಿಸಲಾಗಿದೆ:

    • ನದಿ ರಾಫ್ಟಿಂಗ್ (River Rafting)
    • ದೋಣಿ ವಿಹಾರ ಮತ್ತು ಇತರ ದೋಣಿ ಚಟುವಟಿಕೆಗಳು
    • ಜೆಟ್ ಸ್ಕೀಯಿಂಗ್ (Jet Skiing) ಹಾಗೂ ಇತರೆ ಸಾಹಸ ಜಲಕ್ರೀಡೆಗಳು
    • ಸ್ಕೂಬಾ ಡೈವಿಂಗ್ (Scuba Diving)
    • ಸಮುದ್ರ, ನದಿಗಳು ಮತ್ತು ಜಲಾಶಯಗಳ ಆಧಾರಿತ ಎಲ್ಲಾ ರೀತಿಯ ಪ್ರವಾಸೋದ್ಯಮ ಮತ್ತು ಸಾಹಸಮಯ ಮನರಂಜನಾ ಚಟುವಟಿಕೆಗಳು.

    “ಜೀವ ಅಮೂಲ್ಯ, ಜಾಗ್ರತೆ ಅತಿ ಮುಖ್ಯ”

    “ಸುರಕ್ಷತೆ ನಮ್ಮ ಆದ್ಯತೆ. ಜೀವ ಅಮೂಲ್ಯ, ಜಾಗ್ರತೆ ಅತಿ ಮುಖ್ಯ” ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದೆ. ಹೊರಗಿನಿಂದ ಬರುವ ಪ್ರವಾಸಿಗರು ಹಾಗೂ ಸ್ಥಳೀಯರು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಳೆಗಾಲದಲ್ಲಿ ನದಿ ಪಾತ್ರಗಳು, ಜಲಾಶಯಗಳು ಮತ್ತು ಸಮುದ್ರ ತೀರಗಳಿಗೆ ತೆರಳುವಾಗ ಅತ್ಯಂತ ಎಚ್ಚರಿಕೆಯಿಂದಿರಬೇಕು ಹಾಗೂ ಸುರಕ್ಷಿತರಾಗಿರಬೇಕು ಎಂದು ಇಲಾಖೆ ಮನವಿ ಮಾಡಿದೆ.

    ಉತ್ತರ ಕನ್ನಡ ಜಿಲ್ಲಾ ಪೊಲೀಸ್‌ ಪ್ರಕಟಣೆ:@DgpKarnataka @Rangepol_WR @KarnatakaCops @dcuttarakannada @ZPUttaraKannada pic.twitter.com/C8jzbHZvH5

    — SP Karwar (@spkarwar) June 5, 2026
    Gokarna water sports Monsoon tourism Karnataka River rafting ban Dandeli Scuba diving ban Uttara Kannada Uttara Kannada Police Water sports ban ಉತ್ತರ ಕನ್ನಡ ಉತ್ತರ ಕನ್ನಡ ಪೊಲೀಸ್ ಇಲಾಖೆ ಗೋಕರ್ಣ ಜಲಸಾಹಸ ಕ್ರೀಡೆ ನಿಷೇಧ ದಾಂಡೇಲಿ ಪ್ರವಾಸ ನದಿ ರಾಫ್ಟಿಂಗ್ ನಿಷೇಧ ಮಳೆಗಾಲದ ಪ್ರವಾಸ ಮುರುಡೇಶ್ವರ ವಾಟರ್ ಸ್ಪೋರ್ಟ್ಸ್
    Share. Facebook Twitter WhatsApp LinkedIn Email
    Previous Articleರುಡ್‌ಸೆಟ್‌ ನಿಂದ ಉಚಿತ ಅಣಬೆ ಬೇಸಾಯ ತರಬೇತಿ: ಯುವಜನತೆಗೆ ಸ್ವ-ಉದ್ಯೋಗದ ಸುವರ್ಣ ಅವಕಾಶ!
    Next Article ಜೂನಿಯರ್ ಕಿಚ್ಚನ “ಮ್ಯಾಂಗೋ ಪಚ್ಚ” ಹೇಗಿದೆ? ಪ್ರೇಕ್ಷಕರು ಹೇಳಿದ್ದೇನು!

    Related Posts

    Trending

    ವಿದ್ಯಾರ್ಥಿಗಳ ಭವಿಷ್ಯದ ರಕ್ಷಣೆಗೆ ಕೇಂದ್ರದ ನಿರ್ಧಾರ: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಬರಲಿವೆ ಫಾಸ್ಟ್-ಟ್ರ್ಯಾಕ್ ಕೋರ್ಟ್‌ಗಳು

    July 23, 2026
    Trending

    ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

    July 19, 2026
    Trending

    FIFA ವಿಶ್ವಕಪ್ 2026: ಸೆಮಿಫೈನಲ್‌ಗೆ ಯಾವ ತಂಡಗಳು ಎಂಟ್ರಿ? ಭಾರತದಲ್ಲಿ ಎಷ್ಟು ಗಂಟೆಗೆ ಪ್ರಸಾರ? ಸಂಪೂರ್ಣ ಮಾಹಿತಿ

    July 12, 2026
    Top Posts

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Stay In Touch
    • Facebook
    • YouTube
    • TikTok
    • WhatsApp
    • Twitter
    • Instagram
    Latest Reviews
    Most Popular

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Our Picks

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    © 2026 New Karnataka |. Designed by Karnataka Best Digital Services.

    Type above and press Enter to search. Press Esc to cancel.